ಬೆಂಗಳೂರು: ಕರ್ನಾಟಕದ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಎಂದು ಮರು ನಾಮಕರಣ ಮಾಡಲು ನಿರ್ಧರಿಸಲಾಗಿದೆ.
ಕೆಲ ತಿಂಗಳ ಹಿಂದೆ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಲಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೆಪಲ್ಲಿಗೆ ಭಾಗ್ಯನಗರ, ಬೆಂಗಳೂರು ಗ್ರಾಮಾಂತರಕ್ಕೆ ಬೆಂಗಳೂರು ಉತ್ತರ ಎಂದು ಮರು ನಾಮಕರಣ ಮಾಡಲಾಗಿದೆ.
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…