ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎನ್.ಶಿವಶಂಕರ್ ಅವರನ್ನು ನೇಮಕ ಮಾಡಲಾಗಿದೆ.
ಇಂದು ಅಧಿಕಾರಿಗಳ ವರ್ಗಾವಣೆ ಮಹಾಪರ್ವವೇ ನಡೆದಿದೆ. ಇಂದು ಒಂದೇ ದಿನ ಒಟ್ಟು 14 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.
*ಜಾವೇದ್ ಅಖ್ತರ್, ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
*ಬಿ.ಸಿ.ಸತೀಶ್, ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
*ಹೆಚ್.ಎನ್.ಗೋಪಾಲಕೃಷ್ಣ, ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
*ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
*ಅಕ್ರಂ ಪಾಷಾ, ಜಿಲ್ಲಾಧಿಕಾರಿ, ಕೋಲಾರ
*ಗಂಗೂಬಾಯಿ ರಮೇಶ್ ಮಾನಕರ್, ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
*ಆರ್.ಲತಾ, ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
*ವೆಂಕಟರಾಜು, ಜಿಲ್ಲಾಧಿಕಾರಿ, ಕೊಡಗು
*ಫೌಝಿಯಾ ತರನುಮ್, ಜಿಲ್ಲಾಧಿಕಾರಿ, ಕಲಬುರಗಿ
*ಎನ್.ಎಂ.ನಾಗರಾಜ್, ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
*ಭನ್ವರ್ ಸಿಂಗ್ ಮೀನಾ, ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
*ಜಿ.ಲಿಂಗಮೂರ್ತಿ, ವ್ಯವಸ್ಥಾಪಕ ನಿರ್ದೇಶಕ, ಕೆಆರ್ಡಿಸಿಎಲ್
*ಗಿರೀಶ್ ದಿಲೀಪ್ ಬಾಡೊಲೆ, ಪರೀಕ್ಷಾ ನಿಯಂತ್ರಕ, ಕೆಪಿಎಸ್ಸಿ
*ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ-ಆಯುಕ್ತ, ಹಂಪಿ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…