ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎನ್.ಶಿವಶಂಕರ್ ಅವರನ್ನು ನೇಮಕ ಮಾಡಲಾಗಿದೆ.
ಇಂದು ಅಧಿಕಾರಿಗಳ ವರ್ಗಾವಣೆ ಮಹಾಪರ್ವವೇ ನಡೆದಿದೆ. ಇಂದು ಒಂದೇ ದಿನ ಒಟ್ಟು 14 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.
*ಜಾವೇದ್ ಅಖ್ತರ್, ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
*ಬಿ.ಸಿ.ಸತೀಶ್, ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
*ಹೆಚ್.ಎನ್.ಗೋಪಾಲಕೃಷ್ಣ, ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
*ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
*ಅಕ್ರಂ ಪಾಷಾ, ಜಿಲ್ಲಾಧಿಕಾರಿ, ಕೋಲಾರ
*ಗಂಗೂಬಾಯಿ ರಮೇಶ್ ಮಾನಕರ್, ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
*ಆರ್.ಲತಾ, ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
*ವೆಂಕಟರಾಜು, ಜಿಲ್ಲಾಧಿಕಾರಿ, ಕೊಡಗು
*ಫೌಝಿಯಾ ತರನುಮ್, ಜಿಲ್ಲಾಧಿಕಾರಿ, ಕಲಬುರಗಿ
*ಎನ್.ಎಂ.ನಾಗರಾಜ್, ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
*ಭನ್ವರ್ ಸಿಂಗ್ ಮೀನಾ, ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
*ಜಿ.ಲಿಂಗಮೂರ್ತಿ, ವ್ಯವಸ್ಥಾಪಕ ನಿರ್ದೇಶಕ, ಕೆಆರ್ಡಿಸಿಎಲ್
*ಗಿರೀಶ್ ದಿಲೀಪ್ ಬಾಡೊಲೆ, ಪರೀಕ್ಷಾ ನಿಯಂತ್ರಕ, ಕೆಪಿಎಸ್ಸಿ
*ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ-ಆಯುಕ್ತ, ಹಂಪಿ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…