ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎನ್.ಶಿವಶಂಕರ್ ಅವರನ್ನು ನೇಮಕ ಮಾಡಲಾಗಿದೆ.
ಇಂದು ಅಧಿಕಾರಿಗಳ ವರ್ಗಾವಣೆ ಮಹಾಪರ್ವವೇ ನಡೆದಿದೆ. ಇಂದು ಒಂದೇ ದಿನ ಒಟ್ಟು 14 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.
*ಜಾವೇದ್ ಅಖ್ತರ್, ಎಸಿಎಸ್, ಆರೋಗ್ಯ ಇಲಾಖೆ (ವೈದ್ಯಕೀಯ ಶಿಕ್ಷಣ)
*ಬಿ.ಸಿ.ಸತೀಶ್, ಇಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್
*ಹೆಚ್.ಎನ್.ಗೋಪಾಲಕೃಷ್ಣ, ಜೆಡಿ, ಮುನ್ಸಿಪಲ್ ಡಾಟಾ ಸೊಸೈಟಿ
*ಡಾ.ಎನ್.ಶಿವಶಂಕರ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
*ಅಕ್ರಂ ಪಾಷಾ, ಜಿಲ್ಲಾಧಿಕಾರಿ, ಕೋಲಾರ
*ಗಂಗೂಬಾಯಿ ರಮೇಶ್ ಮಾನಕರ್, ಕಾರ್ಯದರ್ಶಿ, ರಾಜ್ಯ ಮಾಹಿತಿ ಆಯೋಗ
*ಆರ್.ಲತಾ, ಕಾರ್ಯದರ್ಶಿ, ರಾಜ್ಯ ಮಹಿಳಾ ಆಯೋಗ
*ವೆಂಕಟರಾಜು, ಜಿಲ್ಲಾಧಿಕಾರಿ, ಕೊಡಗು
*ಫೌಝಿಯಾ ತರನುಮ್, ಜಿಲ್ಲಾಧಿಕಾರಿ, ಕಲಬುರಗಿ
*ಎನ್.ಎಂ.ನಾಗರಾಜ್, ಯೋಜನಾ ನಿರ್ದೇಶಕ, ಏಡ್ಸ್ ಪ್ರಿವೆನ್ಷನ್ ಸೊಸೈಟಿ
*ಭನ್ವರ್ ಸಿಂಗ್ ಮೀನಾ, ಸಿಇಒ, ಕಲಬುರಗಿ ಜಿಲ್ಲಾ ಪಂಚಾಯಿತಿ
*ಜಿ.ಲಿಂಗಮೂರ್ತಿ, ವ್ಯವಸ್ಥಾಪಕ ನಿರ್ದೇಶಕ, ಕೆಆರ್ಡಿಸಿಎಲ್
*ಗಿರೀಶ್ ದಿಲೀಪ್ ಬಾಡೊಲೆ, ಪರೀಕ್ಷಾ ನಿಯಂತ್ರಕ, ಕೆಪಿಎಸ್ಸಿ
*ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ-ಆಯುಕ್ತ, ಹಂಪಿ ವಿಶ್ವ ಹೆರಿಟೇಜ್ ಏರಿಯಾ ನಿರ್ವಹಣಾ ಪ್ರಾಧಿಕಾರ
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…