ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಮೂಲ ಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಎ.ಬಿ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾಗಿ ನೇಮಿಸಿ ಫೆ.03 ರಂದು ಸರ್ಕಾರ ಆದೇಶ ಹೊರಡಿಸಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರ್ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…