ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ (DIG) ಯಾಗಿ ನೇಮಕ ಮಾಡಲಾಗಿದೆ.
ಸಿ ಕೆ ಬಾಬಾ ವರ್ಗಾವಣೆಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್ಪಿ (SP) ಆಗಿ ಚಂದ್ರಕಾಂತ್ ಎಂ.ವಿ ಅವರು ನೇಮಕಗೊಂಡಿದ್ದಾರೆ.
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಆಡಳಿತಾತ್ಮಕ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ.
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…
ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…
ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…
ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…