ಬೆಂಗಳೂರು ಗ್ರಾಮಾಂತರ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಚಂದ್ರಕಾಂತ್ ಎಂ.ವಿ ನೇಮಕ

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ (DIG) ಯಾಗಿ ನೇಮಕ ಮಾಡಲಾಗಿದೆ.

ಸಿ ಕೆ ಬಾಬಾ ವರ್ಗಾವಣೆಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ (SP) ಆಗಿ ಚಂದ್ರಕಾಂತ್ ಎಂ.ವಿ ಅವರು ನೇಮಕಗೊಂಡಿದ್ದಾರೆ.

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತಾತ್ಮಕ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್‌ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ.

Ramesh Babu

Journalist

Recent Posts

ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು…

19 minutes ago

ಕೆರೆ ಅಂಗಳದಲ್ಲಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರು ಗ್ರಾಮಾಂತರ: ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೊಡ್ಡಸಾಗರಹಳ್ಳಿ…

1 hour ago

ಸರ್ಕಾರಗಳ ಸಾಧನೋತ್ಸವ…….

ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…

10 hours ago

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

20 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

21 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

23 hours ago