ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್.ಅನುರಾಧಾ ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್.ಅನುರಾಧ ಅವರನ್ನು ನೇಮಕ ಮಾಡಲಾಗಿದೆ.

ಪ್ರಸ್ತುತ ಜಿಲ್ಲಾಧಿಕಾರಿಯಾಗಿದ್ದ ಡಾ.ಎನ್.ಶಿವಶಂಕರ ಅವರನ್ನು ಬೆಸ್ಕಾಂ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

ಡಾ.ಕೆ.ಎನ್.ಅನುರಾಧಾ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ‌ ಇದರ ಜೊತೆಗೆ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಭಾರ ಜಿಲ್ಲಾಧಿಕಾರಿಯ ಜವಾಬ್ದಾರಿ ನೀಡಲಾಗಿದೆ.

Ramesh Babu

Journalist

Recent Posts

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

40 minutes ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

6 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

17 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

22 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago