ಬೆಂಗಳೂರು ಮತ್ತು ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ 20661/62 ರಲ್ಲಿ ಕನ್ನಡ ಮಾಯ..! ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳ ಪಟ್ಟಿ ಇಲ್ಲದೇ ಇರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಕರ್ನಾಟಕದಲ್ಲಿ ಸಂಚರಿಸುವ ರೈಲಿನಲ್ಲಿ ಕನ್ನಡ ಭಾಷೆಯ ಚಲನಚಿತ್ರ, ಕನ್ನಡ ಕಾರ್ಯಕ್ರಮಗಳಿಗೆ ಮಾನ್ಯತೆ ನೀಡದೇ ತೆಲುಗು, ತಮಿಳು, ಹಿಂದಿ, ಇಂಗ್ಲಿಷ್ ಭಾಷೆಯ ಚಲನಚಿತ್ರಗಳ ಆಯ್ಕೆ ಪಟ್ಟಿ ಇದೆ.
ಕೇಂದ್ರ ರೈಲ್ವೆ ಮಂತ್ರಿಗಳಾದ ಅಶ್ವಿನಿ ವೈಷ್ಣವ್ ಅವರೇ ಬೆಂಗಳೂರು ಮತ್ತು ಧಾರವಾಡ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ 20661/62 ರಲ್ಲಿ ಯಾವುದೇ ಕನ್ನಡ ಚಲನಚಿತ್ರಗಳು ಅಥವಾ ಕನ್ನಡ ಕಾರ್ಯಕ್ರಮಗಳು ಇಲ್ಲವೇ ಇಲ್ಲ. ಇದನ್ನು ತಕ್ಷಣ ಸರಿ ಮಾಡಬೇಕಾಗಿ ಕನ್ನಡಿಗರ ಆಗ್ರಹ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಟ್ವೀಟ್ ಮಾಡಿದ್ದಾರೆ.
ಈ ಒಂದು ಬೆಂಗಳೂರು–ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಜೂನ್.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೋಪಾಲ್ ನ ರಾಣಿ ಕಮಲಪತಿ ನಿಲ್ದಾಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…