ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳ ವಿವರ ಇಲ್ಲಿದೆ..

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ ಮತದಾನ ಕೇಂದ್ರ..

1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02, 2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03,

3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04,

4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

7) ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತುಬಗೇರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತುಬಗೇರೆ ಹೋಬಳಿಯ ಪದವೀಧರ ಮತದಾರರು ಮತ. ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು…

1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01 (ದೇವನಹಳ್ಳಿ ಪುರಸಭೆ),

2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್

6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು.

ಹೊಸಕೋಟೆ  ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು..

1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01

2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ನೆಲಮಂಗಲ ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು..

1.ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02, ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು. ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

16 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago