ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳ ವಿವರ ಇಲ್ಲಿದೆ..

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ ಮತದಾನ ಕೇಂದ್ರ..

1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02, 2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03,

3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04,

4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

7) ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತುಬಗೇರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತುಬಗೇರೆ ಹೋಬಳಿಯ ಪದವೀಧರ ಮತದಾರರು ಮತ. ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು…

1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01 (ದೇವನಹಳ್ಳಿ ಪುರಸಭೆ),

2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್

6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು.

ಹೊಸಕೋಟೆ  ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು..

1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01

2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ನೆಲಮಂಗಲ ತಾಲೂಕಿನಲ್ಲಿರುವ ಮತದಾನ ಕೇಂದ್ರಗಳು..

1.ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02, ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು. ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago