ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಪೋಟಕ ವಸ್ತುಗಳನ್ನು ಸಿಡಿಸುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ ಬೆನ್ನಲ್ಲೇ ಪೊಲೀಸ್ ಇಲಾಖಾಧಿಕಾರಿಗಳು, ಸಿಬ್ಬಂದಿ ಎಚ್ಚೆತ್ತುಕೊಂಡು ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಪೋಟಕ ವಸ್ತುಗಳನ್ನು ಸಿಡಿಸಬಾರದು ಎಂದು ಗಣೇಶ ಕಾರ್ಯಕ್ರಮದ ಆಯೋಜಕರಿಗೆ ಸೂಚನೆ ನೀಡುತ್ತಿದ್ದಾರೆ…
ದೊಡ್ಡತುಮಕೂರಿನಲ್ಲಿ ಡಿಸಿ ಆದೇಶವಿದ್ದರೂ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಲು ಮುಂದಾದಗ ಕೂಡಲೇ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪಟಾಕಿ ಸಿಡಿಸದಂತೆ ಆಯೋಜಕರಿಗೆ ಸೂಚನೆ ನೀಡುತ್ತಿರುವ ದೃಶ್ಯ ಕಂಡುಬಂತು….
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…