ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಪೋಟಕ ವಸ್ತುಗಳನ್ನು ಸಿಡಿಸುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ ಬೆನ್ನಲ್ಲೇ ಪೊಲೀಸ್ ಇಲಾಖಾಧಿಕಾರಿಗಳು, ಸಿಬ್ಬಂದಿ ಎಚ್ಚೆತ್ತುಕೊಂಡು ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಿ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲೀ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಪೋಟಕ ವಸ್ತುಗಳನ್ನು ಸಿಡಿಸಬಾರದು ಎಂದು ಗಣೇಶ ಕಾರ್ಯಕ್ರಮದ ಆಯೋಜಕರಿಗೆ ಸೂಚನೆ ನೀಡುತ್ತಿದ್ದಾರೆ…
ದೊಡ್ಡತುಮಕೂರಿನಲ್ಲಿ ಡಿಸಿ ಆದೇಶವಿದ್ದರೂ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಲು ಮುಂದಾದಗ ಕೂಡಲೇ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪಟಾಕಿ ಸಿಡಿಸದಂತೆ ಆಯೋಜಕರಿಗೆ ಸೂಚನೆ ನೀಡುತ್ತಿರುವ ದೃಶ್ಯ ಕಂಡುಬಂತು….
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…