ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಅಸಮತೋಲನ ಆಸ್ತಿ ಪ್ರಕರಣ ದಾಖಲಾಗಿದ್ದು, ಅವರು ಅದೇ ಹುದ್ದೆಯಲ್ಲಿ ಮುಂದುವರೆದಲ್ಲಿ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಅಡ್ಡಿ ಉಂಟುಮಾಡುವ ಅಥವಾ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಹಾಗೂ ಸಾಕ್ಷಿ ಪುರಾವೆಗಳನ್ನು ನಾಶಗೊಳಿಸುವ ಸಾಧ್ಯತೆಗಳಿರುವುದರಿಂದ ಇವರ ಸ್ಥಳ(ಲೀನ್) ಬದಲಾಯಿಸಲು ಇವರನ್ನು ಕೂಡಲೇ ಜಾರಿಗೆ ಬರುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.
ಈ ಅಧಿಕಾರಿಯು ತಮ್ಮ ಮುಂದಿನ ಸ್ಥಳ ನಿಯುಕ್ತಿಗಾಗಿ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದೆ.
ಡಾ. ಲಕ್ಕಾ ಕೃಷ್ಣಾರೆಡ್ಡಿ ಅವರನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹುದ್ದೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿಸಿ ನೇಮಿಸಲಾಗಿದೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…