ಬೆಂ. ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ವರ್ಗಾವಣೆ- ನೂತನ ಎಸ್ಪಿ ಯಾರು ಗೊತ್ತಾ….?

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತಾತ್ಮಕ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್‌ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ (DIG) ಯಾಗಿ ನೇಮಕ ಮಾಡಲಾಗಿದೆ.

ಸಿ ಕೆ ಬಾಬಾ ವರ್ಗಾವಣೆಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ (SP) ಆಗಿ ಚಂದ್ರಕಾಂತ್ ಎಂ.ವಿ ಅವರು ನೇಮಕಗೊಂಡಿದ್ದಾರೆ.

23 IPS ಅಧಿಕಾರಿಗಳಿಗೆ ಬಡ್ತಿ, 20 IPS ಅಧಿಕಾರಿಗಳ ವರ್ಗಾವಣೆ

ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ..

( ಮುಂಬಡ್ತಿ)

ಬೋರಲಿಂಗಯ್ಯ, ಐಜಿಪಿ ಮೈಸೂರು ವಲಯ..

ರಾಮ್ ನಿವಾಸ್ ಸಫೇಟ್ ಐಜಿಪಿ ಎಸ್ ವಿಪಿ..ಎನ್ ಪಿಎ..

ಅನುಪಮ್ ಅಗರ್ ವಾಲ್( ಐಜಿಪಿ ಸಿಆರ್ ಪಿಎಫ್)

ಭೀಮಾಶಂಕರ್‌ ಗುಳೇದ್‌, DIGP, CID..

ಡಿ ದೇವರಾಜ್‌, DIGP, ಟ್ರೈನಿಂಗ್‌..

ಸಿ. ಕೆ ಬಾಬಾ. DIGP ಕೆ.ಎಸ್‌.ಆರ್‌.ಪಿ..

ಗಿರೀಶ್‌. ಎಸ್‌ DIGP,ANTF..

ಸಂಜೀವ್‌ ಪಾಟೀಲ್‌,DIGP, DG ಕಚೇರಿ..

ಕಲಾಕೃಷ್ಣಸ್ವಾಮಿ DIGP, ಕ್ರೈಂ..

ವಿಷ್ಣುವರ್ಧನ, ಡೈರೆಕ್ಟರ್‌‌ ಕರ್ನಾಟಕ ಪೊಲೀಸ್‌‌ ಅಕಾಡೆಮಿ..

ಪರಶುರಾಮ್‌, DIGP, CTRS..

ರಾಹುಲ್ ಕುಮಾರ್, ಡಿಐಜಿಪಿ ಎನ್ ಐಎ

ಧರ್ಮೇಂದ್ರ ಕುಮಾರ್ ಮೀನ( ಡಿ ಐಜಿಪಿ ಎನ್ ಟಿಆರ್ ಒ)

ಶಾಂತರಾಜು, ಡಿಐಜಿಪಿ ಐಎಸ್ ಡಿ..

ಸಿರಿಗೌರಿ ಡಿ ಐಜಿಪಿ ( ಎಸ್ ಸಿ ಆರ್ ಬಿ)

ಎಸ್ ಸವಿತಾ ಡಿಐಜಿಪಿ ( ಅಡಿಷನಲ್ ಕಮಾಂಡೆಂಟ್ ಜನರಲ್..ಹೋಮ್ ಗಾರ್ಡ್..

20 IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ..

ಅರುಣಾಂಶು ಗಿರಿ( ಎಸ್ ಪಿ ರಾಯಚೂರು)

ಸಿಕೆ ಮಿಥುನ್ ಕುಮಾರ್ ( ಈಶಾನ್ಯ ವಿಭಾಗ) ಡಿಸಿಪಿ..

ಯತೀಶ್ ಎನ್ ( ಪಶ್ಚಿಮ ವಿಭಾಗ) ಡಿಸಿಪಿ

ಸೈದುಲಾ ಅದಾವತ್ ( ವೈಟ್ ಫೀಲ್ಡ್ ಡಿಸಿಪಿ)

ಮಲ್ಲಿಕಾರ್ಜುನ್ ಬಾಲದಂಡಿ( ಎಸ್ ಪಿ ಮೈಸೂರು..)

ಶೋಭಾರಾಣಿ, SP ಮಂಡ್ಯ ..

ಕವಿತಾ ( ಎಸ್ ಪಿ ಸಿಐಡಿ)

ನಿಖಿಲ್ ( ಎಸ್ ಪಿ ಶಿವಮೊಗ್ಗ)

ಕೆ ರಾಮರಾಜನ್ ( ಬೆಳಗಾವಿ ಎಸ್ ಪಿ)

ಬಿಂದುಮಣಿ ( ಕೊಡಗು ಎಸ್ ಪಿ)

ಮಹಮದ್‌ ಸುಜೇತಾ, DCP
ಆಗ್ನೇಯ ವಿಭಾಗ ಬೆಂಗಳೂರು..

ಚಂದ್ರಕಾಂತ್‌,‌ SP, ಬೆಂಗಳೂರು ಗ್ರಾಮಾಂತರ..

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

5 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

22 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago