ಬೆಂ. ಗ್ರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಕೆ ಬಾಬಾ ವರ್ಗಾವಣೆ- ನೂತನ ಎಸ್ಪಿ ಯಾರು ಗೊತ್ತಾ….?

ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತಾತ್ಮಕ ಬದಲಾವಣೆಯಲ್ಲಿ ಒಟ್ಟು 23 ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಮತ್ತು ನೇಮಕಾತಿ ನೀಡಲಾಗಿದ್ದರೆ, ಇಬ್ಬರು ಅಧಿಕಾರಿಗಳಿಗೆ ಐಜಿಪಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಲ್ಲದೆ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು ಸೇರಿದಂತೆ ಪ್ರಮುಖ ಜಿಲ್ಲೆಗಳ ಎಸ್‌ಪಿ ಮತ್ತು ಡಿಸಿಪಿಗಳನ್ನು ಬದಲಾಯಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ (DIG) ಯಾಗಿ ನೇಮಕ ಮಾಡಲಾಗಿದೆ.

ಸಿ ಕೆ ಬಾಬಾ ವರ್ಗಾವಣೆಗೊಂಡ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್‌ಪಿ (SP) ಆಗಿ ಚಂದ್ರಕಾಂತ್ ಎಂ.ವಿ ಅವರು ನೇಮಕಗೊಂಡಿದ್ದಾರೆ.

23 IPS ಅಧಿಕಾರಿಗಳಿಗೆ ಬಡ್ತಿ, 20 IPS ಅಧಿಕಾರಿಗಳ ವರ್ಗಾವಣೆ

ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ..

( ಮುಂಬಡ್ತಿ)

ಬೋರಲಿಂಗಯ್ಯ, ಐಜಿಪಿ ಮೈಸೂರು ವಲಯ..

ರಾಮ್ ನಿವಾಸ್ ಸಫೇಟ್ ಐಜಿಪಿ ಎಸ್ ವಿಪಿ..ಎನ್ ಪಿಎ..

ಅನುಪಮ್ ಅಗರ್ ವಾಲ್( ಐಜಿಪಿ ಸಿಆರ್ ಪಿಎಫ್)

ಭೀಮಾಶಂಕರ್‌ ಗುಳೇದ್‌, DIGP, CID..

ಡಿ ದೇವರಾಜ್‌, DIGP, ಟ್ರೈನಿಂಗ್‌..

ಸಿ. ಕೆ ಬಾಬಾ. DIGP ಕೆ.ಎಸ್‌.ಆರ್‌.ಪಿ..

ಗಿರೀಶ್‌. ಎಸ್‌ DIGP,ANTF..

ಸಂಜೀವ್‌ ಪಾಟೀಲ್‌,DIGP, DG ಕಚೇರಿ..

ಕಲಾಕೃಷ್ಣಸ್ವಾಮಿ DIGP, ಕ್ರೈಂ..

ವಿಷ್ಣುವರ್ಧನ, ಡೈರೆಕ್ಟರ್‌‌ ಕರ್ನಾಟಕ ಪೊಲೀಸ್‌‌ ಅಕಾಡೆಮಿ..

ಪರಶುರಾಮ್‌, DIGP, CTRS..

ರಾಹುಲ್ ಕುಮಾರ್, ಡಿಐಜಿಪಿ ಎನ್ ಐಎ

ಧರ್ಮೇಂದ್ರ ಕುಮಾರ್ ಮೀನ( ಡಿ ಐಜಿಪಿ ಎನ್ ಟಿಆರ್ ಒ)

ಶಾಂತರಾಜು, ಡಿಐಜಿಪಿ ಐಎಸ್ ಡಿ..

ಸಿರಿಗೌರಿ ಡಿ ಐಜಿಪಿ ( ಎಸ್ ಸಿ ಆರ್ ಬಿ)

ಎಸ್ ಸವಿತಾ ಡಿಐಜಿಪಿ ( ಅಡಿಷನಲ್ ಕಮಾಂಡೆಂಟ್ ಜನರಲ್..ಹೋಮ್ ಗಾರ್ಡ್..

20 IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ..

ಅರುಣಾಂಶು ಗಿರಿ( ಎಸ್ ಪಿ ರಾಯಚೂರು)

ಸಿಕೆ ಮಿಥುನ್ ಕುಮಾರ್ ( ಈಶಾನ್ಯ ವಿಭಾಗ) ಡಿಸಿಪಿ..

ಯತೀಶ್ ಎನ್ ( ಪಶ್ಚಿಮ ವಿಭಾಗ) ಡಿಸಿಪಿ

ಸೈದುಲಾ ಅದಾವತ್ ( ವೈಟ್ ಫೀಲ್ಡ್ ಡಿಸಿಪಿ)

ಮಲ್ಲಿಕಾರ್ಜುನ್ ಬಾಲದಂಡಿ( ಎಸ್ ಪಿ ಮೈಸೂರು..)

ಶೋಭಾರಾಣಿ, SP ಮಂಡ್ಯ ..

ಕವಿತಾ ( ಎಸ್ ಪಿ ಸಿಐಡಿ)

ನಿಖಿಲ್ ( ಎಸ್ ಪಿ ಶಿವಮೊಗ್ಗ)

ಕೆ ರಾಮರಾಜನ್ ( ಬೆಳಗಾವಿ ಎಸ್ ಪಿ)

ಬಿಂದುಮಣಿ ( ಕೊಡಗು ಎಸ್ ಪಿ)

ಮಹಮದ್‌ ಸುಜೇತಾ, DCP
ಆಗ್ನೇಯ ವಿಭಾಗ ಬೆಂಗಳೂರು..

ಚಂದ್ರಕಾಂತ್‌,‌ SP, ಬೆಂಗಳೂರು ಗ್ರಾಮಾಂತರ..

Ramesh Babu

Journalist

Recent Posts

ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ- ಶಾಸಕ‌ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ: ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತವೆ ಎಂದು ಶಾಸಕ ಧೀರಜ್ ಮುನಿರಾಜು…

2 minutes ago

ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು…

1 hour ago

ಕೆರೆ ಅಂಗಳದಲ್ಲಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರು ಗ್ರಾಮಾಂತರ: ಸಾಲದ ಸುಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದೊಡ್ಡಸಾಗರಹಳ್ಳಿ…

2 hours ago

ಸರ್ಕಾರಗಳ ಸಾಧನೋತ್ಸವ…….

ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…

11 hours ago

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

21 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

22 hours ago