ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದರ ಜೊತೆಗೆ ಬೆಂಗಳೂರು ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಕೇಂದ್ರ ವಲಯದ ಐಜಿಪಿಯನ್ನಾಗಿ ಲಾಭೂ ರಾಮ್ ಅವರನ್ನು ನೇಮಕ ಮಾಡಲಾಗಿದೆ. ಹೀಗೆ ಸುಮಾರು 25 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ..
1.ಲಾಭೂರಾಮ್ : ಐಜಿಪಿ ಕೇಂದ್ರ ವಲಯ
2.ಬಿ, ಆರ್ , ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಚೇರಿ)
3.ಡಾ ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
4.ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
5.ಬಿ ರಮೇಶ್, : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
6.ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
7.ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಚೇರಿ)
8.ಸಿಕೆ ಬಾಬಾ: ಎಸ್ಪಿ. ಬೆಂಗಳೂರು ಗ್ರಾಮಾಂತರ.
9.ಎನ್ ವಿಷ್ಣುವರ್ಧನ್ : ಎಸ್ ಪಿ, ಮೈಸೂರು ಜಿಲ್ಲೆ.
10.ಸುಮನ್ ಡಿ ಪೆನ್ನೆಕರ್ : ಎಸ್ಪಿ. , ಬಿಎಂಟಿಎಫ್.
11.ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
12.ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಚೇರಿ.
13.ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
14.ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
15.ಅರುಣಾಂಗ್ಷು ಗಿರಿ : ( Arunngshu giri ) SP ,CID
16.ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
17.ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
18.ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
19.ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
20.ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
21.ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ.
22.ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
23.ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
24.ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
25.ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…