ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದರ ಜೊತೆಗೆ ಬೆಂಗಳೂರು ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಕೇಂದ್ರ ವಲಯದ ಐಜಿಪಿಯನ್ನಾಗಿ ಲಾಭೂ ರಾಮ್ ಅವರನ್ನು ನೇಮಕ ಮಾಡಲಾಗಿದೆ. ಹೀಗೆ ಸುಮಾರು 25 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ..
1.ಲಾಭೂರಾಮ್ : ಐಜಿಪಿ ಕೇಂದ್ರ ವಲಯ
2.ಬಿ, ಆರ್ , ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಚೇರಿ)
3.ಡಾ ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.
4.ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.
5.ಬಿ ರಮೇಶ್, : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .
6.ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ
7.ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಚೇರಿ)
8.ಸಿಕೆ ಬಾಬಾ: ಎಸ್ಪಿ. ಬೆಂಗಳೂರು ಗ್ರಾಮಾಂತರ.
9.ಎನ್ ವಿಷ್ಣುವರ್ಧನ್ : ಎಸ್ ಪಿ, ಮೈಸೂರು ಜಿಲ್ಲೆ.
10.ಸುಮನ್ ಡಿ ಪೆನ್ನೆಕರ್ : ಎಸ್ಪಿ. , ಬಿಎಂಟಿಎಫ್.
11.ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .
12.ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಚೇರಿ.
13.ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.
14.ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
15.ಅರುಣಾಂಗ್ಷು ಗಿರಿ : ( Arunngshu giri ) SP ,CID
16.ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .
17.ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.
18.ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.
19.ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.
20.ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.
21.ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ.
22.ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
23.ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.
24.ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.
25.ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…