ಬೆಂ.ಗ್ರಾ. ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ವರ್ಗಾವಣೆ: ಬೆಂ.ಗ್ರಾ. ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಯಾಗಿ ಸಿ.ಕೆ.ಬಾಬಾ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಸಿ.ಕೆ.ಬಾಬಾ ಅವರನ್ನು ನೇಮಕ ಮಾಡಲಾಗಿದೆ.

ಇದರ ಜೊತೆಗೆ ಬೆಂಗಳೂರು ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಕೇಂದ್ರ ವಲಯದ ಐಜಿಪಿಯನ್ನಾಗಿ ಲಾಭೂ ರಾಮ್ ಅವರನ್ನು ನೇಮಕ ಮಾಡಲಾಗಿದೆ. ಹೀಗೆ ಸುಮಾರು 25 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ..

1.ಲಾಭೂರಾಮ್ : ಐಜಿಪಿ ಕೇಂದ್ರ ವಲಯ

2.ಬಿ, ಆರ್ , ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಚೇರಿ)

3.ಡಾ ಕೆ ತ್ಯಾಗರಾಜನ್ : ಐಜಿಪಿ ,ಐಎಸ್ ಡಿ.

4.ಎನ್ ಶಶಿಕುಮಾರ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್.

5.ಬಿ ರಮೇಶ್, : ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .

6.ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು ಮೈಸೂರು ನಗರ

7.ರೇಣುಕಾ ಸುಕುಮಾರ್ : ಎಐಜಿಪಿ ( ಡಿಜಿ ಕಚೇರಿ)

8.ಸಿಕೆ ಬಾಬಾ: ಎಸ್ಪಿ. ಬೆಂಗಳೂರು ಗ್ರಾಮಾಂತರ.

9.ಎನ್ ವಿಷ್ಣುವರ್ಧನ್ : ಎಸ್ ಪಿ, ಮೈಸೂರು ಜಿಲ್ಲೆ.

10.ಸುಮನ್ ಡಿ ಪೆನ್ನೆಕರ್ : ಎಸ್ಪಿ. , ಬಿಎಂಟಿಎಫ್.

11.ಸಿ ಬಿ ರಿಷ್ಯಂತ್: ಎಸ್ ಪಿ ವೈರ್ಲೆಸ್ .

12.ಚನ್ನಬಸವಣ್ಣ : ಎಐಜಿಪಿ, (ಆಡಳಿತ ) ಡಿಜಿ ಕಚೇರಿ.

13.ನಾರಾಯಣ್ ಎಂ, : ಎಸ್ ಪಿ ಉತ್ತರ ಕನ್ನಡ.

14.ಸಾರ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ

15.ಅರುಣಾಂಗ್ಷು ಗಿರಿ : ( Arunngshu giri ) SP ,CID

16.ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ .

17.ಪದ್ಮಿನಿ ಸಾಹೋ :ಡಿಸಿಪಿ ಆಡಳಿತ , ಬೆಂಗಳೂರು ನಗರ.

18.ಪ್ರದೀಪ್ ಗುಂಟಿ: ಎಸ್ ಪಿ ಬೀದರ್ ಜಿಲ್ಲೆ.

19.ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ.

20.ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ.

21.ಡಾ ಶೋಭಾ ರಾಣಿ ವಿ.ಜೆ. ಎಸ್ ಪಿ .ಬಳ್ಳಾರಿ ಜಿಲ್ಲೆ.

22.ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.

23.ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ.

24.ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.

25.ಮಹಾನಿಂಗ್ ನಂದಗಾವಿ ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

27 minutes ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

2 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

5 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

19 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago