ಬೆಂ.ಗ್ರಾ. ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನ: ಜಿಲ್ಲೆಯ ಮತದಾನ ಸಂಪೂರ್ಣ ವಿವರ ಇಲ್ಲಿದೆ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.85ರಷ್ಟು ಮತದಾನವಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ಲತಾ ತಿಳಿಸಿದ್ದಾರೆ.

ಗ್ರಾಮಾಂತರ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಸುಗಮ ಹಾಗೂ ಶಾಂತಿಯುತವಾಗಿ ನಡೆದಿರುವುದಾಗಿ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಒಟ್ಟು ಮತದಾರರು ಸಂಖ್ಯೆ 8,77,890

ಪುರುಷ : 435835
ಮಹಿಳೆ : 441907
ಇತರೆ : 148

ಮತದಾನ ಮಾಡಿದವರು ಸಂಖ್ಯೆ
ಪುರುಷ :374588
ಮಹಿಳೆ : 372230
ಇತರೆ : 55

ಒಟ್ಟು ಮತದಾನ ಮಾಡಿದವರು: 746873
ಮತದಾನ ಶೇ: 85.08

ಕ್ಷೇತ್ರವಾರು ಮತದಾನ ವಿವರ

178-ಹೊಸಕೋಟೆ ವಿಧಾನಸಭಾ ಕ್ಷೇತ್ರ

ಕ್ಷೇತ್ರದ ಒಟ್ಟು ಮತದಾರರು: 234079
ಪುರುಷ : 116252
ಮಹಿಳೆ : 117805
ಇತರೆ : 22

ಮತದಾನ ಮಾಡಿದವರು
ಪುರುಷ : 105973
ಮಹಿಳೆ : 106909
ಇತರೆ : 8

ಒಟ್ಟು ಮತದಾನ ಮಾಡಿದವರು: 212890
ಮತದಾನ ಶೇ: 90.95

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ

ಕ್ಷೇತ್ರದ ಒಟ್ಟು ಮತದಾರರು: 212185
ಪುರುಷ : 105520
ಮಹಿಳೆ : 106646
ಇತರೆ : 19

ಮತದಾನ ಮಾಡಿದವರು
ಪುರುಷ : 90800
ಮಹಿಳೆ : 88945
ಇತರೆ : 2

ಒಟ್ಟು ಮತದಾನ ಮಾಡಿದವರು: 179747
ಮತದಾನ ಶೇ: 84.71

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ

ಕ್ಷೇತ್ರದ ಒಟ್ಟು ಮತದಾರರು: 214182
ಪುರುಷ : 106621
ಮಹಿಳೆ : 107559
ಇತರೆ : 2

ಮತದಾನ ಮಾಡಿದವರು
ಪುರುಷ : 90969
ಮಹಿಳೆ : 90055
ಇತರೆ : 2

ಒಟ್ಟು ಮತದಾನ ಮಾಡಿದವರು: 181026
ಮತದಾನ ಶೇ: 84.52

181-ನೆಲಮಂಗಲ ವಿಧಾನಸಭಾ ಕ್ಷೇತ್ರ
ಕ್ಷೇತ್ರದ ಒಟ್ಟು ಮತದಾರರು: 217444
ಪುರುಷ : 107442
ಮಹಿಳೆ : 109897
ಇತರೆ : 105

ಮತದಾನ ಮಾಡಿದವರು
ಪುರುಷ : 86846
ಮಹಿಳೆ : 86321
ಇತರೆ : 43

ಒಟ್ಟು ಮತದಾನ ಮಾಡಿದವರು: 173210
ಮತದಾನ ಶೇ: 79.66

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

7 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

11 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

18 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

19 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago