ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಭವನದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

“ಶ್ರೀ ಹಡಪದ ಅಪ್ಪಣ್ಣ ಜಯಂತಿ”ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.

“ಶ್ರೀ ಹಡಪದ ಅಪ್ಪಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ಬಾಲಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಮುಜರಾಯಿ ಇಲಾಖೆ ಅಧಿಕಾರಿ ಹೇಮಾವತಿ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಂಭ್ರಮದ ಹಸಿ ಕರಗ ಮಹೋತ್ಸವ

  ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ…

4 minutes ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

7 minutes ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

9 minutes ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

3 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

6 hours ago

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತ: ಇಬ್ಬರು ಮಕ್ಕಳು ಸೇರಿ 7 ಮಂದಿ ಬೀದಿಬದಿಯ ವ್ಯಾಪಾರಿಗಳ ದುರ್ಮರಣ

ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ…

22 hours ago