ದೊಡ್ಡಬಳ್ಳಾಪುರ: ಆಯುಧ ಪೂಜೆ ಪ್ರಾರಂಭಕ್ಕೂ ಒಂದು ವಾರಗಳ ಕಾಲ ಗಗನ ಮುಖಿಯಾಗಿದ್ದ ಬೂದುಕುಂಬಳ ಕಾಯಿ ಒಂದು ಕೆ.ಜಿ.₹18 ರಿಂದ ₹20ಗಳವರೆಗೂ ಮಾರಾಟವಾಯಿತು.
ಒಂದು ಬೂದುಕುಂಬಳ ಕಾಯಿ ಸುಮಾರು 4 ರಿಂದ 7 ಕೆ.ಜಿವರೆಗೂ ತೂಗುತ್ತಿದ್ದವು. ಆದರೆ, ಹಬ್ಬ ಮುಕ್ತಾಯವಾದ ನಂತರ ನಗರದ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ರಾಶಿ ಗಟ್ಟಲೆ ಬೂದುಕುಂಬಳ ಕಾಯಿಗಳನ್ನು ರೈತರು ಸುರಿದು ಹೋಗಿರುವ ದೃಶ್ಯ ಸಾಮಾನ್ಯವಾಗಿದೆ.
ಬೆಲೆ ಇಲ್ಲದ ಸಮಯದಲ್ಲಿ ಟಾಮೊಟೋ ಹಣ್ಣು ಸುರಿಯುವಂತೆ ಈಗ ಬೂದುಕುಂಬಳ ಕಾಯಿಗಳನ್ನು ಸುರಿಯುವ ಸ್ಥಿತಿ ಬಂದಿದೆ.
‘ಆಯುಧ ಪೂಜೆ ಹೊರತು ಇತರೆ ಸಮಯದಲ್ಲಿ ಸಾಮಾನ್ಯವಾಗಿ ಬೂದುಕುಂಬಳ ಕಾಯಿಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆ. ಹಬ್ಬದ ಸಮಯದ ಒಂದು ವಾರದ ವ್ಯಾಪಾರವನ್ನು ನಂಬಿ ರೈತರು ಎಕರೆಗಟ್ಟಲೆ ಪ್ರದೇಶದಲ್ಲಿ ಬೂದುಕುಂಬಳ ಕಾಯಿ ಬೆಳೆಯುವುದನ್ನು ನಿಲ್ಲಿಸಬೇಕು. ಕನಿಷ್ಟ ಪ್ರದೇಶದಲ್ಲಿ ಮಾತ್ರ ಹಬ್ಬದ ಸಮಯಕ್ಕಾಗಿ ಬೆಳೆಯಬೇಕು. ಕಾರ್ಮಿಕರ ಕೊರತೆ, ದುಬಾರಿ ರಸಗೊಬ್ಬರದ ಸಮಯದಲ್ಲಿ ರೈತರು ಬೆಳೆ ಬೆಳೆದೂ ಸಹ ಸಂಕಷ್ಟಕ್ಕೆ ಸಿಲುಕುಂತಾಗಬಾರದು’ ಎಂದು ಅಲಪನಹಳ್ಳಿ ಗ್ರಾಮದ ರೈತ ಹನುಮೇಗೌಡ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…
ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ…
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಬರ ಪರಿಸ್ಥಿತಿ, ಮಳೆಗಾಲ, ಕುಡಿಯುವ ನೀರು ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ಆಸರೆ–ಸನ್ಮಿತ್ರ ಯೋಜನೆಯಡಿ…
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…