ನಗರದ ಪ್ರಮುಖ ವೃತ್ತವಾದ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ.) ಸರ್ಕಲ್ ನಲ್ಲಿ ಪ್ರತಿದಿನ ಸಂಜೆ ವೇಳೆ ವಾಹನ ದಟ್ಟಣೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಪ್ರತಿಯೊಬ್ಬ ವಾಹನ ಸವಾರ ಜೀವಭಯದಲ್ಲಿ ವೃತ್ತ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸರ್ಕಲ್ ನಲ್ಲಿ ಟ್ರಾಫಿಕ್ ಸಿಗ್ನಲ್ ಗಳು ಉರಿಯುವುದನ್ನ ಸ್ಥಗಿತಗೊಳಿಸಿ ಹಲವು ತಿಂಗಳುಗಳೇ ಕಳೆದಿವೆ. ಯಾವ ಉದ್ದೇಶಕ್ಕಾಗಿ ಸ್ಥಗಿತಗೊಳಿಸಿದ್ದಾರೆ ಎಂಬುದು ಸ್ಪಷ್ಟವಾಗಿ ಗೊತ್ತಿಲ್ಲ. ಮತ್ತೆ ಏತಕ್ಕಾಗಿ ಆ ಸ್ಥಳದಲ್ಲಿ ಇನ್ನೂ ಟ್ರಾಫಿಕ್ ಸಿಗ್ನಲ್ ಕಂಬಗಳನ್ನ ಇರಿಸಲಾಗಿದೆ?, ಟ್ರಾಫಿಕ್ ಕಂಟ್ರೋಲ್ ಮಾಡಲು ಯಾವೊಬ್ಬ ಸಿಬ್ಬಂದಿ ನಿಯೋಜನೆಗೊಂಡಿರುವುದಿಲ್ಲ. ಏನಾದರೂ, ಯಾರಿಗಾದರೂ ಆ ಸ್ಥಳದಲ್ಲಿ ಅನಾಹುತ ಸಂಭವಿಸಿದರೆ ಮಾತ್ರ ಎಚ್ಚೆತ್ತುಕೊಳ್ಳುವುದು. ಅದನ್ನ ಬಿಟ್ಟರೆ ಅಲ್ಲಿಯತನಕ ಬೇಜವಾಬ್ದಾರಿ ಮೆರೆಯುತ್ತಿರುವುದೇ ಇಲಾಖೆಯ ಕೆಲಸ? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…