ದೊಡ್ಡಬಳ್ಳಾಪುರ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು 2023-24 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲು ವಿಮಾ ಯೋಜನೆ ಅಡಿ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳುವ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.
ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲಾಯಿತು.
ಇದೇ ಕಾರ್ಯಾಗಾರದಲ್ಲಿ ಜನನ ಮತ್ತು ಮರಣದ ನೋಂದಣಿ ಕುರಿತು ತರಬೇತಿಯನ್ನೂ ಸಹ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರು(ಸಾಂಖ್ಯಿಕ ಇಲಾಖೆ), ಸಹಾಯಕ ಕೃಷಿ ನಿರ್ದೇಶಕರು, ಸಹಾಯಕ ಸಾಂಖ್ಯಿಕ ಅಧಿಕಾರಿಗಳು, ಸಾಂಖ್ಯಿಕ ನಿರೀಕ್ಷಕರು ಹಾಗೂ ಜಿಲ್ಲೆಯ ಮತ್ತು ತಾಲ್ಲೂಕಿನ ವಿಮಾ ಪ್ರತಿನಿಧಿಗಳು ಮತ್ತು ತಾಲ್ಲೂಕಿನ ಎಲ್ಲಾ ಮೂಲ ಕಾರ್ಯಕರ್ತರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…