ಇಂದು ಬೆಳ್ಳಂಬೆಳಗ್ಗೆ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಭೇಟಿ ಕೊಟ್ಟಿದ್ದಾರೆ.
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆಯುದಕ್ಕಷ್ಟೇ ಬಂದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇತ್ತೀಚೆಗಷ್ಟೇ ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಕಚೇರಿಗೆ ಭೇಟಿ ಕೊಟ್ಟು ಅಲ್ಲಿನ ಬೇಜವ್ದಾರಿ ಅಧಿಕಾರಿಗಳಿಗೆ ಚಳಿ ಬಿಡಿಸಿ ಹೋಗಿದ್ದರು.
ಇದೀಗ ಇಂದು ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದು, ದೇವರಿಗೆ ಅಭಿಷೇಕ ಮಾಡಿಸಿ, ಮಹಾಮಂಗಳಾರತಿ ಪಡೆದಿದ್ದಾರೆ.
ಈ ವೇಳೆ ತಹಶೀಲ್ದಾರ್ ವಿದ್ಯಾ ವಿಭಾ ರಾಠೋಡ್, ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…