ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ ಮಹಿಳೆ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ…
ಕೊನಘಟ್ಟ ಗ್ರಾಮದ ಗಾಯತ್ರಿ(52), ಸರ ಕಳೆದುಕೊಂಡ ಮಹಿಳೆ.
40 ಗ್ರಾಂ ಚೈನ್, 8 ಗ್ರಾಂ ಮಾಂಗಲ್ಯ ಬೊಟ್ಟು, 1 ಗ್ರಾಂ ಗುಂಡುಗಳು ಇದ್ದ ಮಾಂಗಲ್ಯ ಸರವನ್ನು ಕಿತ್ತು ಕಳ್ಳ ಎಸ್ಕೇಪ್ ಆಗಿದ್ದಾನೆ..
ಇಬ್ಬರು ಮಹಿಳೆಯರು ಕೊನಘಟ್ಟ ಗ್ರಾಮ ಸಮೀಪದ ಲೇಔಟ್ ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಸರ ಕಳ್ಳತನ ಮಾಡಲೆಂದೇ ಪಕ್ಕದಲ್ಲೇ ಇದ್ದ ತೋಪಿನಲ್ಲಿ ಅಡಗಿ ಕುಳಿತಿದ್ದ ಕಳ್ಳ, ಮಹಿಳೆಯರ ಕತ್ತಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಂಡು ಮಹಿಳೆ ಕತ್ತಿಗೆ ಚಾಕು ಇಟ್ಟು ಬೆದರಿಸಿ ಸರವನ್ನು ಕಿತ್ತು ಪರಾರಿಯಾಗಿದ್ದಾನೆ..
ಗಾಬರಿಗೊಂಡ ಮಹಿಳೆಯರು ಜೋರಾಗಿ ಕೂಗಿಕೊಂಡಾಗ ಕಳ್ಳ ಕಾಲ್ಕಿತ್ತಿದ್ದಾನೆ…
ಇದರಿಂದ ಇಡೀ ಕೊನಘಟ್ಟ ಗ್ರಾಮವೇ ಬೆಚ್ಚಿಬಿದ್ದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…