ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ ಮಹಿಳೆ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ…

ಕೊನಘಟ್ಟ ಗ್ರಾಮದ ಗಾಯತ್ರಿ(52), ಸರ ಕಳೆದುಕೊಂಡ ಮಹಿಳೆ.

40 ಗ್ರಾಂ ಚೈನ್, 8 ಗ್ರಾಂ ಮಾಂಗಲ್ಯ ಬೊಟ್ಟು, 1‌ ಗ್ರಾಂ ಗುಂಡುಗಳು ಇದ್ದ ಮಾಂಗಲ್ಯ ಸರವನ್ನು ಕಿತ್ತು ಕಳ್ಳ ಎಸ್ಕೇಪ್ ಆಗಿದ್ದಾನೆ..

ಇಬ್ಬರು ಮಹಿಳೆಯರು ಕೊನಘಟ್ಟ ಗ್ರಾಮ ಸಮೀಪದ ಲೇಔಟ್ ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಸರ ಕಳ್ಳತನ ಮಾಡಲೆಂದೇ ಪಕ್ಕದಲ್ಲೇ ಇದ್ದ ತೋಪಿನಲ್ಲಿ ಅಡಗಿ ಕುಳಿತಿದ್ದ ಕಳ್ಳ, ಮಹಿಳೆಯರ ಕತ್ತಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಂಡು ಮಹಿಳೆ ಕತ್ತಿಗೆ ಚಾಕು ಇಟ್ಟು ಬೆದರಿಸಿ ಸರವನ್ನು ಕಿತ್ತು ಪರಾರಿಯಾಗಿದ್ದಾನೆ..

ಗಾಬರಿಗೊಂಡ ಮಹಿಳೆಯರು ಜೋರಾಗಿ ಕೂಗಿಕೊಂಡಾಗ ಕಳ್ಳ ಕಾಲ್ಕಿತ್ತಿದ್ದಾನೆ…

ಇದರಿಂದ ಇಡೀ ಕೊನಘಟ್ಟ ಗ್ರಾಮವೇ ಬೆಚ್ಚಿಬಿದ್ದಿದೆ…

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

7 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

13 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

19 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

20 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago