ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ ಮಹಿಳೆ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ…
ಕೊನಘಟ್ಟ ಗ್ರಾಮದ ಗಾಯತ್ರಿ(52), ಸರ ಕಳೆದುಕೊಂಡ ಮಹಿಳೆ.
40 ಗ್ರಾಂ ಚೈನ್, 8 ಗ್ರಾಂ ಮಾಂಗಲ್ಯ ಬೊಟ್ಟು, 1 ಗ್ರಾಂ ಗುಂಡುಗಳು ಇದ್ದ ಮಾಂಗಲ್ಯ ಸರವನ್ನು ಕಿತ್ತು ಕಳ್ಳ ಎಸ್ಕೇಪ್ ಆಗಿದ್ದಾನೆ..
ಇಬ್ಬರು ಮಹಿಳೆಯರು ಕೊನಘಟ್ಟ ಗ್ರಾಮ ಸಮೀಪದ ಲೇಔಟ್ ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಸರ ಕಳ್ಳತನ ಮಾಡಲೆಂದೇ ಪಕ್ಕದಲ್ಲೇ ಇದ್ದ ತೋಪಿನಲ್ಲಿ ಅಡಗಿ ಕುಳಿತಿದ್ದ ಕಳ್ಳ, ಮಹಿಳೆಯರ ಕತ್ತಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಂಡು ಮಹಿಳೆ ಕತ್ತಿಗೆ ಚಾಕು ಇಟ್ಟು ಬೆದರಿಸಿ ಸರವನ್ನು ಕಿತ್ತು ಪರಾರಿಯಾಗಿದ್ದಾನೆ..
ಗಾಬರಿಗೊಂಡ ಮಹಿಳೆಯರು ಜೋರಾಗಿ ಕೂಗಿಕೊಂಡಾಗ ಕಳ್ಳ ಕಾಲ್ಕಿತ್ತಿದ್ದಾನೆ…
ಇದರಿಂದ ಇಡೀ ಕೊನಘಟ್ಟ ಗ್ರಾಮವೇ ಬೆಚ್ಚಿಬಿದ್ದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…