ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ ಮಹಿಳೆ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ…
ಕೊನಘಟ್ಟ ಗ್ರಾಮದ ಗಾಯತ್ರಿ(52), ಸರ ಕಳೆದುಕೊಂಡ ಮಹಿಳೆ.
40 ಗ್ರಾಂ ಚೈನ್, 8 ಗ್ರಾಂ ಮಾಂಗಲ್ಯ ಬೊಟ್ಟು, 1 ಗ್ರಾಂ ಗುಂಡುಗಳು ಇದ್ದ ಮಾಂಗಲ್ಯ ಸರವನ್ನು ಕಿತ್ತು ಕಳ್ಳ ಎಸ್ಕೇಪ್ ಆಗಿದ್ದಾನೆ..
ಇಬ್ಬರು ಮಹಿಳೆಯರು ಕೊನಘಟ್ಟ ಗ್ರಾಮ ಸಮೀಪದ ಲೇಔಟ್ ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಸರ ಕಳ್ಳತನ ಮಾಡಲೆಂದೇ ಪಕ್ಕದಲ್ಲೇ ಇದ್ದ ತೋಪಿನಲ್ಲಿ ಅಡಗಿ ಕುಳಿತಿದ್ದ ಕಳ್ಳ, ಮಹಿಳೆಯರ ಕತ್ತಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಂಡು ಮಹಿಳೆ ಕತ್ತಿಗೆ ಚಾಕು ಇಟ್ಟು ಬೆದರಿಸಿ ಸರವನ್ನು ಕಿತ್ತು ಪರಾರಿಯಾಗಿದ್ದಾನೆ..
ಗಾಬರಿಗೊಂಡ ಮಹಿಳೆಯರು ಜೋರಾಗಿ ಕೂಗಿಕೊಂಡಾಗ ಕಳ್ಳ ಕಾಲ್ಕಿತ್ತಿದ್ದಾನೆ…
ಇದರಿಂದ ಇಡೀ ಕೊನಘಟ್ಟ ಗ್ರಾಮವೇ ಬೆಚ್ಚಿಬಿದ್ದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…