ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
1.ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್
2.ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ
3.ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ
4.ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್ ಯಾದಗಿರಿ ಪ್ರಾಜೆಕ್ಟ್
5.ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್ ಕಮಿಷನರ್ ಕಮಷಿಯಲ್ ಟ್ಯಾಕ್ಸ್
6.ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition
7.ಶಿವಮೊಗ್ಗ- ನಾಗೇಶ್ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ
8.ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್ ಲೀಗಲ್ ಭೂ ವಿಜ್ಞಾನ
9.ಶಿವಮೊಗ್ಗ- ಪ್ರಕಾಶ್ ಡೆಪ್ಯೂಟಿ ಡೈರೆಕ್ಟರ್ ಆರ್ಟಿಕಲ್ಚರ್ ಶಿವಮೊಗ್ಗ
10.ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ
11.ಬೆಂಗಳೂರು ನಗರ – ಆನಂದ್ ಸಿಎಲ್- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ
12.ಬೆಂಗಳೂರ ನಗರ- ಮಂಜುನಾಥ್ TR- ಫಸ್ಟ್ ಡಿವಿಜನ್ ಅಸಿಸ್ಟೆಂಟ್ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…