ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡಬಳ್ಳಾಪುರ ಸೇರಿ ರಾಜ್ಯದ 12 ಅಧಿಕಾರಿಗಳ ಮನೆಗಳಲ್ಲಿ ತಲಾಶ್

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ‌ ನಡೆಸುವಲ್ಲಿ ನಿರತರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

1.ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್

2.ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್​ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ

3.ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ

4.ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್​ ಯಾದಗಿರಿ ಪ್ರಾಜೆಕ್ಟ್

5.ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್​ ಕಮಿಷನರ್ ಕಮಷಿಯಲ್ ಟ್ಯಾಕ್ಸ್​

6.ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition

7.ಶಿವಮೊಗ್ಗ- ನಾಗೇಶ್​ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ

8.ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್​ ಲೀಗಲ್​ ಭೂ ವಿಜ್ಞಾನ

9.ಶಿವಮೊಗ್ಗ- ಪ್ರಕಾಶ್​​ ಡೆಪ್ಯೂಟಿ ಡೈರೆಕ್ಟರ್​ ಆರ್ಟಿಕಲ್ಚರ್​ ಶಿವಮೊಗ್ಗ

10.ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ

11.ಬೆಂಗಳೂರು ನಗರ – ಆನಂದ್ ಸಿಎಲ್​- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ

12.ಬೆಂಗಳೂರ ನಗರ- ಮಂಜುನಾಥ್​ TR- ಫಸ್ಟ್​ ಡಿವಿಜನ್​ ಅಸಿಸ್ಟೆಂಟ್​ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

8 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

10 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago