ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುವಲ್ಲಿ ನಿರತರಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
1.ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್
2.ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ
3.ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ
4.ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್ ಯಾದಗಿರಿ ಪ್ರಾಜೆಕ್ಟ್
5.ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್ ಕಮಿಷನರ್ ಕಮಷಿಯಲ್ ಟ್ಯಾಕ್ಸ್
6.ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition
7.ಶಿವಮೊಗ್ಗ- ನಾಗೇಶ್ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ
8.ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್ ಲೀಗಲ್ ಭೂ ವಿಜ್ಞಾನ
9.ಶಿವಮೊಗ್ಗ- ಪ್ರಕಾಶ್ ಡೆಪ್ಯೂಟಿ ಡೈರೆಕ್ಟರ್ ಆರ್ಟಿಕಲ್ಚರ್ ಶಿವಮೊಗ್ಗ
10.ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ
11.ಬೆಂಗಳೂರು ನಗರ – ಆನಂದ್ ಸಿಎಲ್- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ
12.ಬೆಂಗಳೂರ ನಗರ- ಮಂಜುನಾಥ್ TR- ಫಸ್ಟ್ ಡಿವಿಜನ್ ಅಸಿಸ್ಟೆಂಟ್ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…