ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡಬಳ್ಳಾಪುರ ಸೇರಿ ರಾಜ್ಯದ 12 ಅಧಿಕಾರಿಗಳ ಮನೆಗಳಲ್ಲಿ ತಲಾಶ್

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ‌ ನಡೆಸುವಲ್ಲಿ ನಿರತರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

1.ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್

2.ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್​ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ

3.ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ

4.ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್​ ಯಾದಗಿರಿ ಪ್ರಾಜೆಕ್ಟ್

5.ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್​ ಕಮಿಷನರ್ ಕಮಷಿಯಲ್ ಟ್ಯಾಕ್ಸ್​

6.ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition

7.ಶಿವಮೊಗ್ಗ- ನಾಗೇಶ್​ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ

8.ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್​ ಲೀಗಲ್​ ಭೂ ವಿಜ್ಞಾನ

9.ಶಿವಮೊಗ್ಗ- ಪ್ರಕಾಶ್​​ ಡೆಪ್ಯೂಟಿ ಡೈರೆಕ್ಟರ್​ ಆರ್ಟಿಕಲ್ಚರ್​ ಶಿವಮೊಗ್ಗ

10.ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ

11.ಬೆಂಗಳೂರು ನಗರ – ಆನಂದ್ ಸಿಎಲ್​- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ

12.ಬೆಂಗಳೂರ ನಗರ- ಮಂಜುನಾಥ್​ TR- ಫಸ್ಟ್​ ಡಿವಿಜನ್​ ಅಸಿಸ್ಟೆಂಟ್​ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

2 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

5 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

9 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

11 hours ago