ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡಬಳ್ಳಾಪುರ ಸೇರಿ ರಾಜ್ಯದ 12 ಅಧಿಕಾರಿಗಳ ಮನೆಗಳಲ್ಲಿ ತಲಾಶ್

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ‌ ನಡೆಸುವಲ್ಲಿ ನಿರತರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

1.ತುಮಕೂರು- ಕೆಐಎಡಿಬಿ ಇಲಾಖೆ ಆಪರೇಟಿಂಗ್ ಆಫೀಸರ್

2.ಬೆಂಗಳೂರು ಗ್ರಾ- ಆರ್ ಸಿದ್ದಪ್ಪ ಸೀನಿಯರ್​ ಪಶುವೈದ್ಯ- ದೊಡ್ಡಬೈಲವಂಗಲ ದೊಡ್ಡಬಳ್ಳಾಪುರ

3.ಬೆಂಗಳೂರು ಗ್ರಾ- ಕೆ ನರಸಿಂಹ ಮೂರ್ತಿ ಪೌರಾಡಳಿತ ಆಯುಕ್ತ ಹೆಬ್ಬಗೋಡಿ

4.ಯಾದಗಿರಿ- ಬಲವಂತ್ ಜಿಲ್ಲಾ ಪಂಚಾಯತ್​ ಯಾದಗಿರಿ ಪ್ರಾಜೆಕ್ಟ್

5.ಬೆಂಗಳೂರು ನಗರ- ರಮೇಶ್ ಕುಮಾರ್ ಜಾಯಿಂಟ್​ ಕಮಿಷನರ್ ಕಮಷಿಯಲ್ ಟ್ಯಾಕ್ಸ್​

6.ಬೆಂಗಳೂರು ನಗರ- ಬಿ ವಿ ರಾಜ FDA KDB LAND acquisition

7.ಶಿವಮೊಗ್ಗ- ನಾಗೇಶ್​ ಬಿ- ಅಧ್ಯಕ್ಷ ಅಂತರಗಂಗೆ ಗ್ರಾ.ಪಂ. ಭದ್ರವತಿ

8.ಬೆಂಗಳೂರು ನಗರ- ಅಥ್ತಾರ್ ಅಲಿ- ಡೆಪ್ಯೂಟಿ ಕಂಟ್ರೋಲರ್​ ಲೀಗಲ್​ ಭೂ ವಿಜ್ಞಾನ

9.ಶಿವಮೊಗ್ಗ- ಪ್ರಕಾಶ್​​ ಡೆಪ್ಯೂಟಿ ಡೈರೆಕ್ಟರ್​ ಆರ್ಟಿಕಲ್ಚರ್​ ಶಿವಮೊಗ್ಗ

10.ಬೆಂಗಳೂರು ನಗರ-ಚೇತನ್ ಕುಮಾರ್ ಕಾರ್ಮಿಕ ಇಲಾಖಾಧಿಕಾರಿ ಮಂಡ್ಯ ವಿಭಾಗ

11.ಬೆಂಗಳೂರು ನಗರ – ಆನಂದ್ ಸಿಎಲ್​- ಆಯುಕ್ತ ಮಂಗಳೂರು ಮಹಾನಗರ ಪಾಲೀಕೆ

12.ಬೆಂಗಳೂರ ನಗರ- ಮಂಜುನಾಥ್​ TR- ಫಸ್ಟ್​ ಡಿವಿಜನ್​ ಅಸಿಸ್ಟೆಂಟ್​ (FDA) ಬೆಂಗಳೂರು ಉತ್ತರ ವಿಭಾಗ, ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದ 55 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

11 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

17 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

23 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

24 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago