ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನು ಕೊ*ಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ…
ಯೋಗೇಶ್(35) ಮೃತ ವ್ಯಕ್ತಿ.
ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ರಿಂದ ಯೋಗೇಶ್ ಹ*ತ್ಯೆಯಾಗಿದ್ದಾನೆ ಎಂದು ತಿಳಿದುಬಂದಿದೆ…
ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊ*ಲೆ ಮಾಡಲಾಗಿದೆ..
ಕೊ*ಲೆ ಬಳಿಕ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.
ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ನಡೆಯುತ್ತಿದ್ದ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.. ಇಂದು ಜಗಳ ವಿಕೋಪಕ್ಕೆ ತಿರುಗಿ ಹ*ತ್ಯೆಯಲ್ಲಿ ಅಂತ್ಯವಾಗಿದೆ.
ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕೆರಗೋಡು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…