ಬೆಳ್ಳಂಬೆಳಗ್ಗೆ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಮೇಲೆ ಶೂಟೌಟ್ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ.
ನಜೀರ್ ಅಹ್ಮದ್ (60) ಕೊಲೆಯಾದ ದುರ್ದೈವಿ.
ಬಶೀರ್ ಅಹ್ಮದ್ (66) ಪಿಸ್ತೂಲ್ ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ.
ಅಣ್ಣ ಮಾಬೂಸಾಬಿ ಮೇಲೂ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡ ಮಾಬೂಸಾಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆ ಆರೋಪಿ ಬಶೀರ್ ಅಹ್ಮದ್ ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಬಶೀರ್ ಅಹ್ಮದ್ ನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆ ನಮಾಜ್ ಗೆ ತೆರಳುವ ವೇಳೆ ದುರಂತ ನಡೆದಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…