ಬೆಳ್ಳಂಬೆಳಗ್ಗೆ ಚಿಕ್ಕಪ್ಪನಿಂದಲೇ ಅಣ್ಣನ ಮಗನ ಮೇಲೆ ಶೂಟೌಟ್ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ.
ನಜೀರ್ ಅಹ್ಮದ್ (60) ಕೊಲೆಯಾದ ದುರ್ದೈವಿ.
ಬಶೀರ್ ಅಹ್ಮದ್ (66) ಪಿಸ್ತೂಲ್ ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಆರೋಪಿ.
ಅಣ್ಣ ಮಾಬೂಸಾಬಿ ಮೇಲೂ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಗಂಭೀರ ಗಾಯಗೊಂಡ ಮಾಬೂಸಾಬಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆ ಆರೋಪಿ ಬಶೀರ್ ಅಹ್ಮದ್ ಸೌದಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಊರಿಗೆ ಬಂದಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಬಶೀರ್ ಅಹ್ಮದ್ ನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆ ನಮಾಜ್ ಗೆ ತೆರಳುವ ವೇಳೆ ದುರಂತ ನಡೆದಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…