ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಕೊಡಗಿನ ಘಟನೆ ಸೋಮವಾರಪೇಟೆ – ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ.
ಸೋಮವಾರಪೇಟೆಯಿಂದ ಕೂಡಿಗೆಯತ್ತ ತೆರಳುತ್ತಿದ್ದ ಕಾರಿನ ಸ್ಟೇರಿಂಗ್ ಬೇಳೂರು ಬಾಣೆ ರಸ್ತೆಯಲ್ಲಿ ಲಾಕ್ ಆಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಬೇಲಿಗೆ ಡಿಕ್ಕಿಯಾಗಿ ಮೂರು ಬಾರಿ ಪಲ್ಟಿ ಆಗಿದೆ.
ಕೂಡಿಗೆಗೆ ಸೇರಿರುವ ಕಾರಿನಲ್ಲಿದ್ದವರ ಪೈಕಿ ಒಬ್ಬರ ತಲೆಗೆ ಪೆಟ್ಟಾಗಿದ್ದು, ಇನ್ನುಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದೆ.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…