ಇದು ಈಗ “ಬೇಸಿಗೆ ಬಿಸಿಲು” ಮಾತ್ರವಲ್ಲ; ಇದು ಸಾರ್ವಜನಿಕ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಾಗಿ ರೂಪಾಂತರಗೊಳ್ಳುವ ಮುನ್ಸೂಚನೆ ನೀಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಭಾರತಕ್ಕೆ ತುರ್ತಾಗಿ ಉತ್ತಮ ಗ್ರಾಮೀಣ ಮತ್ತು ನಗರ ಹೀಟ್ ಆಕ್ಷನ್ ಪ್ಲಾನ್ಗಳು ಹಾಗೂ ತ್ವರಿತ ಹಸಿರೀಕರಣದ ಅಗತ್ಯವಿದೆ. ಪಂಚಾಯತ್ ರಾಜ್ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಈ ಯೋಜನೆಯನ್ನು ಜಾರಿಗೆ ತರಲು ಸೂಕ್ತ ನೀತಿ ಚೌಕಟ್ಟನ್ನು ಪರಿಶೀಲಿಸಿ ಮೌಲ್ಯಮಾಪನ ಮಾಡಲಿವೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಆಡಳಿತ, ಸಮುದಾಯ ಭಾಗವಹಿಸುವಿಕೆ ಮತ್ತು ಪರಿಸರ ಮರುಸ್ಥಾಪನೆಯನ್ನು ಒಟ್ಟುಗೂಡಿಸುವ ಪ್ರಾಯೋಗಿಕ, ಸುಸ್ಥಿರ ಹಾಗೂ ಇನ್ನಷ್ಟು ವಿಸ್ತರಿಸಬಹುದಾದ ಮಾದರಿಯನ್ನು ರಚಿಸುವುದು ಇದರ ಉದ್ದೇಶವಾಗಿರುತ್ತದೆ. ಈ ಧಗೆ ಕೇವಲ ಹವಾಮಾನ ಸುದ್ದಿಯಷ್ಟೇ ಅಲ್ಲ. ಇದು ಒಂದು ಎಚ್ಚರಿಕೆ ಎಂದು ಹೇಳಿದ್ದಾರೆ..
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…