ಬೈಕ್‌ನಿಂದ ಪೆಟ್ರೋಲ್ ಸೋರಿಕೆ: ಬೀಡಿ ಹಚ್ಚಿ ಬೆಂಕಿಕಡ್ಡಿಯನ್ನು ರಸ್ತೆಗೆ ಎಸೆದ ವ್ಯಕ್ತಿ: ಧಗ್ ಎಂದು ಹೊತ್ತಿ ಉರಿದ ಬೆಂಕಿ: ಬೆಂಕಿಯ ಕೆನ್ನಾಲಿಗೆಗೆ ಅಂಗಡಿ ಮತ್ತು ವಾಹನಗಳು ಸುಟ್ಟು‌ ಭಸ್ಮ

ಅನಂತಪುರ ಜಿಲ್ಲೆಯ ಕಲ್ಯಾಣದುರ್ಗ ಪಟ್ಟಣದ ಹಳೆ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಐದು ಲೀಟರ್ ಪೆಟ್ರೋಲ್ ಖರೀದಿಸಿದ್ದಾನೆ. ತನ್ನ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಪೆಟ್ರೋಲ್ ಸೋರಿ ರಸ್ತೆಗೆ ಚೆಲ್ಲಿದೆ. ಅಪಾಯದ ಅರಿವಿಲ್ಲದೆ, ಇನ್ನೊಬ್ಬ ವ್ಯಕ್ತಿ ಬೀಡಿ ಹಚ್ಚಿ ಬೆಂಕಿಕಡ್ಡಿಯನ್ನು ಪೆಟ್ರೋಲ್‌ ಮೇಲೆ ಎಸೆದಿದ್ದಾನೆ. ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆ ಬದಿಯ ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ತಗುಲಿದೆ.

ಬೆಂಕಿ ಅವಘಡದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿಯನ್ನ ಹತೋಟಿಗೆ ತರುವ ಮೂಲಕ ಅನಾಹುತ ತಪ್ಪಿಸಿದ್ದಾರೆ.

Ramesh Babu

Journalist

Recent Posts

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

32 minutes ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

36 minutes ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

6 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

18 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

19 hours ago