ಬೈಕ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ: ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾದ ಬೈಕ್ ಸವಾರ

ಬೈಕ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿರುವ ಘಟನೆ ನಗರದ ಟಿಬಿ ವೃತ್ತದಲ್ಲಿ  ನಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಪೆಟ್ರೋಲ್ ಟ್ಯಾಂಕರ್ ಚಕ್ರದ ಕೆಳಗೆ ಬೈಕ್ ಸಿಲುಕಿ ನುಜ್ಜುಗುಜ್ಜಾಗಿದೆ, ಸ್ಥಳಕ್ಕೆ ನಗರ ಠಾಣಾ ಪೊಲೀಸರು ಧಾವಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ, ಪರಿಶೀಲನೆ‌ ನಡೆಸಿದರು.

ಕೆಳಗಿನಜೂಗಾನಹಳ್ಳಿ ನಿವಾಸಿ ಹನುಮಂತರಾಯಪ್ಪ ಎಂಬುವವರಿಗೆ ಅಪಘಾತದಲ್ಲಿ ಗಾಯಗಳಾಗಿವೆ.

ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

2 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

5 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

20 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

24 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

1 day ago