ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜಮೀನಲ್ಲಿ ಬಳಿ ಅರಣ್ಯ ಇಲಾಖೆ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ವಾರದಿಂದ ಗ್ರಾಮದ ಬಳಿ ಈ ಚಿರತೆಯ ಉಪಟಳ ಹೆಚ್ಚಾಗಿತ್ತು.
ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ಜನರು ಮನವಿ ಮಾಡಿದ್ದರು. ಸಾರ್ವಜನಿಕರ ಮನವಿ ಮೇರೆಗೆ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು.
ಇದೀಗ ಚಿರತೆ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಬಳಿಕ ಚಿರತೆ ಘರ್ಜನೆ ನಡೆಸುತ್ತಿರುವ ದೃಶ್ಯ ಜನರ ಮೊಬೈಲ್ ನಲ್ಲಿ ವೀಡಿಯೋ ಸೆರೆಯಾಗಿದೆ.
ಸೆರೆ ಸಿಕ್ಕ ಚಿರತೆಯನ್ನು ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ.
ಅರಣ್ಯ ಇಲಾಖೆ RFO ವಸಂತ್ ಕುಮಾರ್ ನೇತೃತ್ವದಲ್ಲಿ ಚಿರತೆ ಕಾರ್ಯಾಚರಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ.
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…