ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜಮೀನಲ್ಲಿ ಬಳಿ ಅರಣ್ಯ ಇಲಾಖೆ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ವಾರದಿಂದ ಗ್ರಾಮದ ಬಳಿ ಈ ಚಿರತೆಯ ಉಪಟಳ ಹೆಚ್ಚಾಗಿತ್ತು.
ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ಜನರು ಮನವಿ ಮಾಡಿದ್ದರು. ಸಾರ್ವಜನಿಕರ ಮನವಿ ಮೇರೆಗೆ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು.
ಇದೀಗ ಚಿರತೆ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಬಳಿಕ ಚಿರತೆ ಘರ್ಜನೆ ನಡೆಸುತ್ತಿರುವ ದೃಶ್ಯ ಜನರ ಮೊಬೈಲ್ ನಲ್ಲಿ ವೀಡಿಯೋ ಸೆರೆಯಾಗಿದೆ.
ಸೆರೆ ಸಿಕ್ಕ ಚಿರತೆಯನ್ನು ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ.
ಅರಣ್ಯ ಇಲಾಖೆ RFO ವಸಂತ್ ಕುಮಾರ್ ನೇತೃತ್ವದಲ್ಲಿ ಚಿರತೆ ಕಾರ್ಯಾಚರಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…