ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜಮೀನಲ್ಲಿ ಬಳಿ ಅರಣ್ಯ ಇಲಾಖೆ ಬೋನಿಗೆ ಚಿರತೆ ಬಿದ್ದಿದೆ. ಕಳೆದ ಒಂದು ವಾರದಿಂದ ಗ್ರಾಮದ ಬಳಿ ಈ ಚಿರತೆಯ ಉಪಟಳ ಹೆಚ್ಚಾಗಿತ್ತು.
ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ಜನರು ಮನವಿ ಮಾಡಿದ್ದರು. ಸಾರ್ವಜನಿಕರ ಮನವಿ ಮೇರೆಗೆ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು.
ಇದೀಗ ಚಿರತೆ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಬಳಿಕ ಚಿರತೆ ಘರ್ಜನೆ ನಡೆಸುತ್ತಿರುವ ದೃಶ್ಯ ಜನರ ಮೊಬೈಲ್ ನಲ್ಲಿ ವೀಡಿಯೋ ಸೆರೆಯಾಗಿದೆ.
ಸೆರೆ ಸಿಕ್ಕ ಚಿರತೆಯನ್ನು ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ.
ಅರಣ್ಯ ಇಲಾಖೆ RFO ವಸಂತ್ ಕುಮಾರ್ ನೇತೃತ್ವದಲ್ಲಿ ಚಿರತೆ ಕಾರ್ಯಾಚರಣೆ ನಡೆಸಿ ಚಿಕಿತ್ಸೆ ನೀಡಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…