Categories: Home

ಬ್ಯೂಟಿ ಪಾರ್ಲರ್‌ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಬ್ಯೂಟಿ ಪಾರ್ಲರ್ ಉಚಿತ ತರಬೇತಿಯು 15 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತ 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

49 minutes ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

3 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

4 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

4 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

5 hours ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

8 hours ago