ದೊಡ್ಡಬಳ್ಳಾಪುರ: ಬೈಕ್ ಮತ್ತು ಕಾರು ಅಪಘಾತದಲ್ಲಿ ತೀವ್ರವಾಗಿ ಯುವಕ ಗಾಯಗೊಂಡಿದ್ದ, ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕ ಸಾವನ್ನಪ್ಪಿದ್ದು, ಮೃತ ಯುವಕನ ಕುಟುಂಬದವರು ಅಂಗಾಂಗ ದಾನ ಮಾಡುವ ಮೂಲಕ ಬೇರೆಯವರ ಬದುಕಿಗೆ ಬೆಳಕಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಕಂಚಿಗನಾಳ ಗ್ರಾಮದ ಅನಿಲ್ ಕುಮಾರ್ ಅಪಘಾತದಲ್ಲಿ ಮೃತ ಪಟ್ಟ ಯುವಕ, ನವೆಂಬರ್ 28 ರಂದು ರಾಜಘಟ್ಟದ ಪೆಟ್ರೋಲ್ ಬಂಕ್ ಬಳಿ ನಡೆದ ಕಾರು ಮತ್ತು ಬೈಕ್ ಅಪಘಾತದಲ್ಲಿ ಅನಿಲ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು, ಗಾಯಗೊಂಡಿದ್ದ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಪ್ರಜ್ಞೆ ಕಳೆದುಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನ ಬ್ರೈನ್ ಡೆತ್ ಆಗಿದೆ, ಚೇತರಿಸಿ ಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದೆ ಇದ್ದಿದ್ದರಿಂದ ವೈದ್ಯರು ಯುವಕ ಸಾವನ್ನ ಘೋಷಿಸಿದ್ದಾರೆ.
ಮಗನ ಸಾವಿನ ನಡುವೆಯು ತಂದೆ ರಾಮಚಂದ್ರಪ್ಪ ಮತ್ತು ಕುಟುಂಬದವರು ಅಂಗಾಂಗ ದಾನ ಮಾಡುವ ತೀರ್ಮಾನ ಮಾಡಿದ್ದಾರೆ, ಮೃತ ಯುವಕನ ದೇಹದಿಂದ ಹೃದಯ, ಹೃದಯದ ನಾಳ, ಲಿವರ್, ಶ್ವಾಸಕೋಶ,ಮೂತ್ರಪಿಂಡಗಳನ್ನ ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಲಾಗಿದೆ, ಈ ಮೂಲಕ ಬೇರೆಯವರ ಬದುಕಿನಲ್ಲಿ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಕಂಡಿದ್ದಾನೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…