ಕೋಲಾರ: ಹುಟ್ಟುಹಬ್ಬಗಳನ್ನು ಅದ್ಧೂರಿಯಾಗಿಯೇ ಆಚರಿಸಿಕೊಳ್ಳುವವರೆ ಜಾಸ್ತಿಯಾಗಿರುವ ಸಂದರ್ಭದಲ್ಲಿ ಗುರುವಾರ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಅವರ ಮಗ ಕೆ.ಜೆ ಕೃಷ್ಣ ಅವರ ಹುಟ್ಟ ಹಬ್ಬವನ್ನು ನಗರದ ಸಾಯಿರಾಮ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸರಳವಾಗಿ ಆಚರಣೆ ಮಾಡಿ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಮಾಡುವ ಮೂಲಕ ಮಾದರಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಜಗನ್ನಾಥ್, ಗಂಗಮ್ಮನ ಪಾಳ್ಯ ರಾಮಯ, ಜಗದೀಶ್, ಜಯದೇವ್ ಅವರ ತಾಯಿ ಚಂದ್ರಮ್ಮ, ಶ್ರೀಮತಿ ಸುಶೀಲಾ ಸೇರಿದಂತೆ ಸಹೋದರಿಯರು ಅವರ ಅಭಿಮಾನಿಗಳು ಇದ್ದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…