ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ ​ಫ್ಲವರ್ ಸರ್ಕಲ್‌ನಲ್ಲಿ ನಡೆದಿದೆ.

ಪವಿತ್ರ ಕರಗ ಉತ್ಸವದಲ್ಲಿ ಅಸಭ್ಯತೆ ಮಿತಿಮೀರಿದ್ದು, ನಂಗನಾಚ್ ಡ್ಯಾನ್ಸ್ ಕಂಡು ​ಸಾರ್ವಜನಿಕರು ಛೀ.. ಥೂ …ಎಂದು ಕಿಡಿಕಾರಿದ್ದಾರೆ.

ಭಕ್ತಿ ಭಾವದ ಉತ್ಸವದಲ್ಲಿ ಅಶ್ಲೀಲ ನೃತ್ಯ ಕಂಡು ಜನರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರ್ಕೆಸ್ಟ್ರಾ ನೋಡಲು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿದ್ದರು . ಕುಟುಂಬ ಸಮೇತರಾಗಿ ಕರಗ ನೋಡಲು ಬಂದವರಿಗೆ ಡ್ಯಾನ್ಸ್ ಕಂಡು ಬಾರಿ‌ ಮುಜುಗರವಾಗಿದೆ.

ಅಸ್ಲೀಲ ಡ್ಯಾನ್ಸ್ ಕರಗದಮ್ಮ ದೇವಿಯ ​ಸಂಪ್ರದಾಯಕ್ಕೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ನಂಗನಾಚ್ ಮಾಡಿಸಿದ್ದಕ್ಕೆ ಸಾರ್ವಜನಿಕರಿಂದ ತೀವ್ರವಾಗಿ ಖಂಡನೆ ಮಾಡಿದ್ದಾರೆ..

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

5 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

8 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

9 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

11 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

13 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

1 day ago