ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಆವರಣದಲ್ಲಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಾಗಿ ಭಗೀರಥ ಉಪ್ಪಾರ ಸಮುದಾಯದ ವಿವಿದ ಕ್ಷೇತ್ರ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಐವರನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಸಂಘದ ಗೌರವ ಅಧ್ಯಕ್ಷರಾದ ಕೃಷ್ಣಪ್ಪ, ಕಂಚಿಗನಾಳ ಚಿಕ್ಕ ಆಂಜಿನಪ್ಪ, ಆಲಹಳ್ಳಿ ಮುನಿರಾಜಪ್ಪ, ಮಾಜಿ ಸೈನಿಕ ರಮೇಶ್ ಮತ್ತು ಸರ್ಕಾರಿ ಆಸ್ಪತ್ರೆಯ ಜನಸ್ನೇಹಿ ವೈದ್ಯ ಮಂಜುನಾಥ್ ಅವರಿಗೆ ಗೌರವ ಸನ್ಮಾನವನ್ನು ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ
ಚಂದ್ರಶೇಖರ್.ಡಿ.ಉಪ್ಪಾರ್, ತಾಲ್ಲೂಕು ಅಧ್ಯಕ್ಷ ಪ್ರಕಾಶ್ ಕುಮಾರ್, ಉಪಾಧ್ಯಕ್ಷ, ಶ್ರೀ ನಿವಾಸ್ ಬಾಬು, ವಿಜಯಕುಮಾರ್, ಲಕ್ಷ್ಮಿನಾರಾಯಣ, ಕೆಸಿ,ಗೋವಿಂದು, ವಕೀಲರು ಕೃಷ್ಣಮೂರ್ತಿ,ಚಂದ್ರಕುಮಾರ ಸೇರಿದಂತೆ ಸಮುದಾದ ಅನೇಕರು ಹಾಜರಿದ್ದರು.
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…