ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಆವರಣದಲ್ಲಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಾಗಿ ಭಗೀರಥ ಉಪ್ಪಾರ ಸಮುದಾಯದ ವಿವಿದ ಕ್ಷೇತ್ರ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಐವರನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಸಂಘದ ಗೌರವ ಅಧ್ಯಕ್ಷರಾದ ಕೃಷ್ಣಪ್ಪ, ಕಂಚಿಗನಾಳ ಚಿಕ್ಕ ಆಂಜಿನಪ್ಪ, ಆಲಹಳ್ಳಿ ಮುನಿರಾಜಪ್ಪ, ಮಾಜಿ ಸೈನಿಕ ರಮೇಶ್ ಮತ್ತು ಸರ್ಕಾರಿ ಆಸ್ಪತ್ರೆಯ ಜನಸ್ನೇಹಿ ವೈದ್ಯ ಮಂಜುನಾಥ್ ಅವರಿಗೆ ಗೌರವ ಸನ್ಮಾನವನ್ನು ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ
ಚಂದ್ರಶೇಖರ್.ಡಿ.ಉಪ್ಪಾರ್, ತಾಲ್ಲೂಕು ಅಧ್ಯಕ್ಷ ಪ್ರಕಾಶ್ ಕುಮಾರ್, ಉಪಾಧ್ಯಕ್ಷ, ಶ್ರೀ ನಿವಾಸ್ ಬಾಬು, ವಿಜಯಕುಮಾರ್, ಲಕ್ಷ್ಮಿನಾರಾಯಣ, ಕೆಸಿ,ಗೋವಿಂದು, ವಕೀಲರು ಕೃಷ್ಣಮೂರ್ತಿ,ಚಂದ್ರಕುಮಾರ ಸೇರಿದಂತೆ ಸಮುದಾದ ಅನೇಕರು ಹಾಜರಿದ್ದರು.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…